September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
error: Content is protected !!