25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಶಿಕ್ಷಕಿಯಾದ ಶ್ರೀಮತಿ ಪ್ರಮೀಳಾ ತರಬೇತಿಯನ್ನು ನೀಡಿದರು. ವೇದಿಕೆಯಲ್ಲಿ ಕಮಲ್ ತೇಜು ರಜಪೂತ್ ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮಕ್ಕೆ ಜೋಸೆಫ್ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ಕೆ.ಎಂ ವಂದಿಸಿದರು.

Related posts

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
error: Content is protected !!