24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಮಾ.29 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ನಿರ್ದೇಶಕರಾದ ಜಯಾನಂದ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಪ್ರಸನ್ನ ಬಾರ್ಯ, ಮಾಧವ ಗೌಡ, ದಿನೇಶ್ ಕೊಯ್ಯೂರು, ವಿಜಯ ಗೌಡ ಕಳಾಯಿತೊಟ್ಟು, ವಸಂತ ಗೌಡ ನಡ, ಉಷಾ ದೇವಿ, ಭವಾನಿ ಕಾಂತಪ್ಪಗೌಡ, ಡಿ.ಎಂ ಗೌಡ, ಸುನಿಲ್ ಅನಾವು ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya
error: Content is protected !!