22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಮಾ.29 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ನಿರ್ದೇಶಕರಾದ ಜಯಾನಂದ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಪ್ರಸನ್ನ ಬಾರ್ಯ, ಮಾಧವ ಗೌಡ, ದಿನೇಶ್ ಕೊಯ್ಯೂರು, ವಿಜಯ ಗೌಡ ಕಳಾಯಿತೊಟ್ಟು, ವಸಂತ ಗೌಡ ನಡ, ಉಷಾ ದೇವಿ, ಭವಾನಿ ಕಾಂತಪ್ಪಗೌಡ, ಡಿ.ಎಂ ಗೌಡ, ಸುನಿಲ್ ಅನಾವು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಹತ್ಯಡ್ಕ : ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
error: Content is protected !!