24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ : ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಬೃಂದಾ ಎಸ್ 8 ನೇ ತರಗತಿ ಇವರು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಾದ ದೀಪ್ತಾ , ಜಸ್ವಿತಾ, ಸಂಪ್ರೀತ್, ಸಮ್ಯಕ್, ಶಿಯಾನ ಸೈಫಾ, ಶ್ರೀ ರಕ್ಷಾ, ಶ್ರೀತಾ ಎಸ್, ಶ್ರೀತನ್, ಸ್ಪಂದನ್, ತನಿಷಿ, ವಿನ್ಯಾಸ್ , ವೃಷಭ್, ಯಶಸ್ವಿ, ಎ ಕೆ ಮುಷ್ಪಿರಾ, ದಿಷಾ ಪೈ, ಪರಿಣಿತ, ಸಾನ್ವಿ, ಶೇಕ್ ಮನ್ಸೂರ್ ನಿಹಾದ್ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ರಾಕೇಶ್ ಕೆ ದ್ವಿತೀಯ ಶ್ರೇಣಿಯನ್ನು ಪಡೆದಿರುತ್ತಾರೆ. ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಲಭಿಸಿರುತ್ತದೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ,ಜಿಲ್ಲಾ ರೆಡ್ ಕ್ರಾಸ್ ಪ್ರೋಗ್ರಾಮ್ ಆರ್ಗನೈಸರ್ ಕಮಿಟಿ ಸದಸ್ಯರು ಶ್ರೀಮತಿ ಪ್ರಮೀಳಾ, ಹಾಗೂ ಶಿಕ್ಷಕರಾದ ಮಂಜುನಾಥ್ ರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!