29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಎಂಬ ವಿಷಯ ಕುರಿತು ಇತ್ತೀಚೆಗೆ ಅಂತರ್ ಕಾಲೇಜು ಕಾರ್ಯಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ರವಿ, ನಿರ್ದೇಶಕರು ಎನ್‌ಐಟಿಕೆ ಸುರತ್ಕಲ್, ರವರು ಮಾತನಾಡುತ್ತಾ ‘ಶಿಕ್ಷಕರು ಅದ್ಯಾಪನದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಬೋಧನಾ ಸಾಮರ್ಥ್ಯ ಹೆಚ್ಚಾಗುವುದು ಎಂದರು ಹಾಗೂ ಉತ್ತಮ ಸಂಶೋಧನಾ ಪ್ರಸ್ತಾವನೆಗಳನ್ನು ವಿವಿಧ ಅನುದಾನ ನೀಡುವ ಸಂಸ್ಥೆಗಳಿಗೆ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮ ಸಂಯೋಜಕರಾದ ಡಾ. ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಸ್ವಾಗತಿಸಿ, ವಂದಿಸಿದರು. ಎಸ್‌ಡಿಯಂ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಭಾಗವಹಿಸಿದರು.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya
error: Content is protected !!