September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!