22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ : ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಬೃಂದಾ ಎಸ್ 8 ನೇ ತರಗತಿ ಇವರು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಾದ ದೀಪ್ತಾ , ಜಸ್ವಿತಾ, ಸಂಪ್ರೀತ್, ಸಮ್ಯಕ್, ಶಿಯಾನ ಸೈಫಾ, ಶ್ರೀ ರಕ್ಷಾ, ಶ್ರೀತಾ ಎಸ್, ಶ್ರೀತನ್, ಸ್ಪಂದನ್, ತನಿಷಿ, ವಿನ್ಯಾಸ್ , ವೃಷಭ್, ಯಶಸ್ವಿ, ಎ ಕೆ ಮುಷ್ಪಿರಾ, ದಿಷಾ ಪೈ, ಪರಿಣಿತ, ಸಾನ್ವಿ, ಶೇಕ್ ಮನ್ಸೂರ್ ನಿಹಾದ್ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ರಾಕೇಶ್ ಕೆ ದ್ವಿತೀಯ ಶ್ರೇಣಿಯನ್ನು ಪಡೆದಿರುತ್ತಾರೆ. ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಲಭಿಸಿರುತ್ತದೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ,ಜಿಲ್ಲಾ ರೆಡ್ ಕ್ರಾಸ್ ಪ್ರೋಗ್ರಾಮ್ ಆರ್ಗನೈಸರ್ ಕಮಿಟಿ ಸದಸ್ಯರು ಶ್ರೀಮತಿ ಪ್ರಮೀಳಾ, ಹಾಗೂ ಶಿಕ್ಷಕರಾದ ಮಂಜುನಾಥ್ ರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

Related posts

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya
error: Content is protected !!