26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

ಧಮ೯ಸ್ಥಳ : ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್‌ ತೆಕ್ಕೆಕುಟ್ಸ್ (52ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಇವರು ಧರ್ಮಸ್ಥಳ ಹಾಗೂ ಕಕ್ಕಿಂಜೆಯಲ್ಲಿ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆ ಉದ್ಯಮವನ್ನು ನಡೆಸುತ್ತಿದ್ದರು.ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
error: Content is protected !!