22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಭ ಕ್ಯಾಟರಸ್ ನ ಮಾಲಕ ನಾಗಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿಮಾನಿಗಳು, ಊರವರು ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!