25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಭ ಕ್ಯಾಟರಸ್ ನ ಮಾಲಕ ನಾಗಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿಮಾನಿಗಳು, ಊರವರು ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!