23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

ಧಮ೯ಸ್ಥಳ : ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್‌ ತೆಕ್ಕೆಕುಟ್ಸ್ (52ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಇವರು ಧರ್ಮಸ್ಥಳ ಹಾಗೂ ಕಕ್ಕಿಂಜೆಯಲ್ಲಿ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆ ಉದ್ಯಮವನ್ನು ನಡೆಸುತ್ತಿದ್ದರು.ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya
error: Content is protected !!