38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಭ ಕ್ಯಾಟರಸ್ ನ ಮಾಲಕ ನಾಗಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿಮಾನಿಗಳು, ಊರವರು ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya
error: Content is protected !!