38.6 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಭ ಕ್ಯಾಟರಸ್ ನ ಮಾಲಕ ನಾಗಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿಮಾನಿಗಳು, ಊರವರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!