22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಭ ಕ್ಯಾಟರಸ್ ನ ಮಾಲಕ ನಾಗಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿಮಾನಿಗಳು, ಊರವರು ಉಪಸ್ಥಿತರಿದ್ದರು.

Related posts

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya
error: Content is protected !!