27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ


ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ರವರ ಸಮ್ಮುಖದಲ್ಲಿ ಸ್ನಾತಕೋತ್ತರ ಎಂ.ಬಿ.ಎ ಪದವಿಯಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್‍ಯಾಂಕ್ ಹಾಗೂ ಎಂ.ಬಿ.ಎ ಸ್ಪೆಷಲೈಶನ್ ಪದವಿಯಲ್ಲಿ ಶ್ರೀಮತಿ ಉಮಾವತಿ ರುಕ್ಮಯ ಗೌಡ ನಡ ರವರು ಪ್ರಥಮ ರ್‍ಯಾಂಕ್ ಗಳಿಸಿ, ಪದವಿ ಪ್ರಶಸ್ತಿ ಹಾಗೂ ನಗದು ಪುರಸ್ಕಾರವನ್ನು ಸ್ವೀಕರಿಸಿದರು.

ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಳ್ತಂಗಡಿ ದಾಸರಬೆಟ್ಟು ಮನೆಯ ದಿl ಮುತ್ತಪ್ಪ ಗೌಡ ಹಾಗೂ ಬಾಲಕ್ಕ ದಂಪತಿ ಪುತ್ರಿ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya
error: Content is protected !!