22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ


ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ರವರ ಸಮ್ಮುಖದಲ್ಲಿ ಸ್ನಾತಕೋತ್ತರ ಎಂ.ಬಿ.ಎ ಪದವಿಯಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್‍ಯಾಂಕ್ ಹಾಗೂ ಎಂ.ಬಿ.ಎ ಸ್ಪೆಷಲೈಶನ್ ಪದವಿಯಲ್ಲಿ ಶ್ರೀಮತಿ ಉಮಾವತಿ ರುಕ್ಮಯ ಗೌಡ ನಡ ರವರು ಪ್ರಥಮ ರ್‍ಯಾಂಕ್ ಗಳಿಸಿ, ಪದವಿ ಪ್ರಶಸ್ತಿ ಹಾಗೂ ನಗದು ಪುರಸ್ಕಾರವನ್ನು ಸ್ವೀಕರಿಸಿದರು.

ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಳ್ತಂಗಡಿ ದಾಸರಬೆಟ್ಟು ಮನೆಯ ದಿl ಮುತ್ತಪ್ಪ ಗೌಡ ಹಾಗೂ ಬಾಲಕ್ಕ ದಂಪತಿ ಪುತ್ರಿ.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya
error: Content is protected !!