23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

ಗರ್ಡಾಡಿ: ನವಶಕ್ತಿ ಹರೀಶ್ ಶೆಟ್ಟಿ, ಗಣೇಶ್ ಗೌಡ ಉಜಿರೆ, ಹಾಗೂ ನವಶಕ್ತಿ ನಿಕ್ಷಿತ್ ಶೆಟ್ಟಿ ಅವರ ಮಾಲಕತ್ವದಲ್ಲಿ ನೂತನವಾಗಿ ಶುಭಾರಂಭಗೊಂಡ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಇದರ ಉದ್ಘಾಟನಾ ಸಮಾರಂಭವು ಮಾ.30 ರಂದು ನಡೆಯಿತು.

ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಮತ್ತು ಶ್ರೀಮತಿ ಗುಲಾಬಿ ಇಬ್ಬರು ತಾಯಂದಿರು ನೂತನ ಸಂಸ್ಥೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವದಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಪ್ರಸಿದ್ದ ಗುಜರಾತ್ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್,ಪಡಂಗಡಿ ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಸುವರ್ಣ,ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಜೈನ್, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಕುಮಾರ್ ಶೆಟ್ಟಿ, ಮಾಜಿ‌ ಅಧ್ಯಕ್ಷ ಜಯರಾಮ್ ಶೆಟ್ಟಿ,ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ,ಜಯರಾಮ್ ಶೆಟ್ಟಿ ನವಶಕ್ತಿ,ಶ್ರೀನಿವಾಸ್ ಶೆಟ್ಟಿ ನವಶಕ್ತಿ,ಪ್ರಶಾಂತ್ ಶೆಟ್ಟಿ ನವಶಕ್ತಿ, ಆಗಮಿಸಿ ಶುಭ ಕೋರಿದರು.

ನೂತನವಾಗಿ ಪ್ರಾರಂಭಗೊಂಡ ಸಂಸ್ಥೆಗೆ ಹಲವಾರು ಪ್ರಮುಖರು ಆಗಮಿಸಿ ಶುಭ ಹಾರೈಸಿದರು.ಸಂತೋಷ್ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya
error: Content is protected !!