22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

ಗರ್ಡಾಡಿ: ನವಶಕ್ತಿ ಹರೀಶ್ ಶೆಟ್ಟಿ, ಗಣೇಶ್ ಗೌಡ ಉಜಿರೆ, ಹಾಗೂ ನವಶಕ್ತಿ ನಿಕ್ಷಿತ್ ಶೆಟ್ಟಿ ಅವರ ಮಾಲಕತ್ವದಲ್ಲಿ ನೂತನವಾಗಿ ಶುಭಾರಂಭಗೊಂಡ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಇದರ ಉದ್ಘಾಟನಾ ಸಮಾರಂಭವು ಮಾ.30 ರಂದು ನಡೆಯಿತು.

ಶ್ರೀಮತಿ ಕಾಶಿ ಶೆಟ್ಟಿ ನವಶಕ್ತಿ ಮತ್ತು ಶ್ರೀಮತಿ ಗುಲಾಬಿ ಇಬ್ಬರು ತಾಯಂದಿರು ನೂತನ ಸಂಸ್ಥೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವದಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಪ್ರಸಿದ್ದ ಗುಜರಾತ್ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್,ಪಡಂಗಡಿ ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಸುವರ್ಣ,ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಜೈನ್, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಕುಮಾರ್ ಶೆಟ್ಟಿ, ಮಾಜಿ‌ ಅಧ್ಯಕ್ಷ ಜಯರಾಮ್ ಶೆಟ್ಟಿ,ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ,ಜಯರಾಮ್ ಶೆಟ್ಟಿ ನವಶಕ್ತಿ,ಶ್ರೀನಿವಾಸ್ ಶೆಟ್ಟಿ ನವಶಕ್ತಿ,ಪ್ರಶಾಂತ್ ಶೆಟ್ಟಿ ನವಶಕ್ತಿ, ಆಗಮಿಸಿ ಶುಭ ಕೋರಿದರು.

ನೂತನವಾಗಿ ಪ್ರಾರಂಭಗೊಂಡ ಸಂಸ್ಥೆಗೆ ಹಲವಾರು ಪ್ರಮುಖರು ಆಗಮಿಸಿ ಶುಭ ಹಾರೈಸಿದರು.ಸಂತೋಷ್ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya
error: Content is protected !!