24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳಕೂಟವನ್ನು ಗಣೇಶ್ ನಾರಾಯಣ ಪಂಡಿತ ರವರು ಮಾ.30ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಭ ಕ್ಯಾಟರಸ್ ನ ಮಾಲಕ ನಾಗಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು ಅಭಿಮಾನಿಗಳು, ಊರವರು ಉಪಸ್ಥಿತರಿದ್ದರು.

Related posts

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
error: Content is protected !!