July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

ಅರಸಿನಮಕ್ಕಿ: “ನವಭಾರತ” ಸಂಘಟನೆಯ ಆಶ್ರಯದಲ್ಲಿ ಏ. 10 ರಿಂದ 13ರವರೆಗೆ ನಡೆಯುವ ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರವನ್ನು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವನದುರ್ಗಾ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಉದ್ಯಮಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಟ್ರಸ್ಟ್ ಸದಸ್ಯ ಬಾಲಕೃಷ್ಣ ರೈ ಮುದ್ದಿಗೆ, ಬಿಜೆಪಿ ಶಕ್ತಿಕೇಂದ್ರದ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಆರ್. ಆರ್.ಎಸ್ ಸ್ವಯಂ ಸೇವಕರಾದ ಯೋಗೀಶ್ ಕುಮಾರ್, ಅರ್ಚಕ ಉಲ್ಲಾಸ್ ಭಟ್, ವೃಷಾಂಕ್ ಖಾಡಿಲ್ಕಾರ್, ಕೃಷ್ಣ ಮೂರ್ತಿ ಪಿಲಿಕ್ಕಬೆ, ಗೋಪಾಲ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya
error: Content is protected !!