23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ಇಂದಬೆಟ್ಟು : ಎಮ್.ಜೆ.ಎಮ್ ಇಂದಬೆಟ್ಟು ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು.
ಈದ್ ಸಂದೇಶ ಭಾಷಣವನ್ನು ಮಸೀದಿಯ ಖತಿಬರಾದ ಸತ್ತರ್ ಸಕಾಫಿ ಉಸ್ತಾದರ ನೆರವೇರಿಸಿದರು.

ಮಸೀದಿಯ ಅಧ್ಯಕ್ಷರು ಶುಭ ಹಾರೈಸಿದರು, ಜಮಾತ್ ಸದಸ್ಯರು ಭಾಗವಹಿಸಿದರು.

Related posts

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya
error: Content is protected !!