April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ