ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya
error: Content is protected !!