25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya
error: Content is protected !!