September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

ಬೆಳ್ತಂಗಡಿ: ಕೇಂದ್ರ ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝೀಯವರ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನಡೆಯಿತು.

ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!