23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಪ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ” ವನ್ನು ಸವಣಾಲು ರಸ್ತೆಯ ಪಲ್ತಡ್ಕ ದಿಂದ ಕರ್ನೊಡಿ ವರೆಗೆ ಮಾ.30 ರಂದು ನಡೆಸಲಾಯಿತು.

ಚರ್ಚಿನ ಪ್ರದಾನ ಧರ್ಮಗುರುಗಳಾದ ವಂ. ಸ್ವಾಮಿ ವಾಲ್ಟರ್ ಡಿಮೆಲ್ಲೊ ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಲಿಲ್ಲಿ ಲೋಬೊ ವಾಳೆಯ ಗುರ್ಕಾರ್ ರವರ ಮುಂದಾಳತ್ವದಲ್ಲಿ ವಿಲ್ಸನ್ ಪಿಂಟೊ ಮತ್ತು ಶ್ರೀಮತಿ ಲವೀನಾ ಬೆನ್ನಿಸ್ ಪ್ರತಿನಿಧಿಗಳೊಂದಿಗೆ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!