25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ಮಾ. 30 ರoದು ಜರಗಿತು.

ಸಂಜೆ ರಘುರಾಮ್ ಭಟ್ ಮಠ ಇವರ ಮನೆಯಿಂದ ದೈವದ ಭಂಡಾರದ ಮೆರವಣಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮದ್ದಡ್ಕ ಇವರ ವಿಶೇಷವಾಗಿ ಸುಡು ಮದ್ದಿನ ಪ್ರದರ್ಶನದೊಂದಿಗೆ ದೈವಸ್ಥಾನಕ್ಕೆ ಭಂಡಾರ ಬಂದು ಪರ್ವ ಸೇವೆ ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ , ನಂತರ ದೈವದ ನೇಮೋತ್ಸವ ಜರಗಿತು‌.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಅನಂತ ಎಸ್ ಇರ್ವತ್ರಾಯ ತಂಗೋಯಿ ಇವರ ರಚನೆಯ ಬ್ರಹ್ಮದಂಡ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!