July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ಮಾ. 30 ರoದು ಜರಗಿತು.

ಸಂಜೆ ರಘುರಾಮ್ ಭಟ್ ಮಠ ಇವರ ಮನೆಯಿಂದ ದೈವದ ಭಂಡಾರದ ಮೆರವಣಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮದ್ದಡ್ಕ ಇವರ ವಿಶೇಷವಾಗಿ ಸುಡು ಮದ್ದಿನ ಪ್ರದರ್ಶನದೊಂದಿಗೆ ದೈವಸ್ಥಾನಕ್ಕೆ ಭಂಡಾರ ಬಂದು ಪರ್ವ ಸೇವೆ ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ , ನಂತರ ದೈವದ ನೇಮೋತ್ಸವ ಜರಗಿತು‌.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಅನಂತ ಎಸ್ ಇರ್ವತ್ರಾಯ ತಂಗೋಯಿ ಇವರ ರಚನೆಯ ಬ್ರಹ್ಮದಂಡ ತುಳು ನಾಟಕ ಪ್ರದರ್ಶನಗೊಂಡಿತು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!