23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.31ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ ಶೆಟ್ಟಿ, ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ, ರಂಜಿನಿ ರವಿ, ತಾ.ಪಂ. ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣಪಾದೆ, ಲೀಲಾವತಿ, ಮುಂಡಾಜೆ ಪ್ಯಾಕ್ಸ್ ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ. ಹೆಬ್ಬಾರ್, ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಹಿರಿಯರಾದ ಅಡೂರು ವೆಂಕಟ್ರಾಯ, ಗೋಪಾಲಕೃಷ್ಣ ರಾವ್ ಅಡೂರು, ಶಾಲೆಯ ಪ್ರಿನ್ಸಿಪಾಲ್ ಮುರಳೀಧರ, ಗುತ್ತಿಗೆದಾರ ಕಂಪನಿಯ ಅವಿನಾಶ್ ಹೈದರಾಬಾದ್ ಮತ್ತಿತರರು ಉಪಸ್ಥಿತರಿದ್ದರು.

ಮುಂಡಾಜೆ ಪ್ಯಾಕ್ಸ್ ನಿರ್ದೇಶಕ ಚೆನ್ನಕೇಶವ ಅರಸಮಜಲು ಕಾರ್ಯಕ್ರಮ ನಿರೂಪಿಸಿದರು.
ಗ್ರಾಪಂ ಸದಸ್ಯೆ ರಂಜಿನಿ ವಂದಿಸಿದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!