23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

ಲಾಯಿಲ : ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ ಮಾ.31 ರಂದು ನಡೆಯಿತು.

ಬೆಳಗ್ಗೆ ಗಣಹೋಮ, ಸಾಮೂಹಿಕ ಮೃತ್ಯುಂಜಯ ಹೋಮ, ನವಕ ಕಲಶ ಹಾಗೂ ಪಿಲಿಚಾಮುಂಡಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ, ಕ್ಷೇತ್ರದ ದೈವಗಳಿಗೆ ಪರ್ವ ಸೇವೆ, ಹಾಗೂ ಹೂವಿನ ಪೂಜೆ ಜರುಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬೈಲುವಾರು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya
error: Content is protected !!