22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಶಾಂತಿ ಸಮಾಧಾನ, ಸೌಹಾರ್ದತೆ, ಪರಸ್ಪರ ಕೌಟುಂಬಿಕ ಸ್ನೇಹ ಸಾಮೀಪ್ಯದ ಸಂದೇಶವನ್ನು ಸಾರುವ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆಯು ನಡೆಯಿತು.


ಈದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.


ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
error: Content is protected !!