23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ನಡ : ಇಲ್ಲಿಯ ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು.

ಈದ್ ಸಂದೇಶ ಪ್ರಾರ್ಥನೆಯು ನಡೆಯಿತು. ಜಮಾತಿನ ಖತೀಬಾರದ ಮೌಲನ ಸಯ್ಯದ್ ಆಖೀಲ್ ಖಾದ್ರಿ ನೇತೃತ್ವ ವಹಿಸಿದ್ದರು.
ಮಸೀದಿ ಅಧ್ಯಕ್ಷ ಹಾಜಿ ಸಯ್ಯದ್ ಹಬೀಬ್ ಸಾಹೇಬ್ ಮಂಜೊಟ್ಟಿ ಹಾಗೂ ಜಮಾತ್ ನ ಸದಸ್ಯರು ಭಾಗವಹಿಸಿದ್ದರು.

Related posts

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!