30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!