July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya
error: Content is protected !!