22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮು ಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ, ಖತಿಬರಾದ ಶಂಸುದ್ದಿನ್ ದಾರಿಮಿ, ಮಸೀದಿ ಗ್ರಾ.ಪಂ ಸದಸ್ಯ ನಿಝಮ್ ಪದಾಧಿಕಾರಿಗಳಾದ ಸಾದಿಕ್ ,ಸಿದ್ದಿಕ್ ,ಸಂಶುದ್ದೀನ್ ,ಹಾಜಿ ಅಬ್ಬುಬಕ್ಕರ್ ಮಂಜೋಟ್ಟಿ , ಸುಲೈಮಾನ್ ಮುಸ್ತಪಾ ,ಕಮರುದ್ದೀನ್ ,ಮೊನಾಕ ಅಲಿಮಾರ್,ಅಝೀಜ್ ಜಿ.ಎ,ಅಬ್ಬು ಗಿಂಡಾಡಿ, ಸಿರಾಜ್ ,ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

ಜಮಾತ್ ಬಾಂಧವರಿಂದ ರಮೇಶ್ ಗಿಂಡಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು

Related posts

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya
error: Content is protected !!