30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

ಬೆಳ್ತಂಗಡಿ: ಕೇಂದ್ರ ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝೀಯವರ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನಡೆಯಿತು.

ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!