25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಪ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ” ವನ್ನು ಸವಣಾಲು ರಸ್ತೆಯ ಪಲ್ತಡ್ಕ ದಿಂದ ಕರ್ನೊಡಿ ವರೆಗೆ ಮಾ.30 ರಂದು ನಡೆಸಲಾಯಿತು.

ಚರ್ಚಿನ ಪ್ರದಾನ ಧರ್ಮಗುರುಗಳಾದ ವಂ. ಸ್ವಾಮಿ ವಾಲ್ಟರ್ ಡಿಮೆಲ್ಲೊ ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಲಿಲ್ಲಿ ಲೋಬೊ ವಾಳೆಯ ಗುರ್ಕಾರ್ ರವರ ಮುಂದಾಳತ್ವದಲ್ಲಿ ವಿಲ್ಸನ್ ಪಿಂಟೊ ಮತ್ತು ಶ್ರೀಮತಿ ಲವೀನಾ ಬೆನ್ನಿಸ್ ಪ್ರತಿನಿಧಿಗಳೊಂದಿಗೆ ಸದಸ್ಯರು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya
error: Content is protected !!