23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಪ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ” ವನ್ನು ಸವಣಾಲು ರಸ್ತೆಯ ಪಲ್ತಡ್ಕ ದಿಂದ ಕರ್ನೊಡಿ ವರೆಗೆ ಮಾ.30 ರಂದು ನಡೆಸಲಾಯಿತು.

ಚರ್ಚಿನ ಪ್ರದಾನ ಧರ್ಮಗುರುಗಳಾದ ವಂ. ಸ್ವಾಮಿ ವಾಲ್ಟರ್ ಡಿಮೆಲ್ಲೊ ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಲಿಲ್ಲಿ ಲೋಬೊ ವಾಳೆಯ ಗುರ್ಕಾರ್ ರವರ ಮುಂದಾಳತ್ವದಲ್ಲಿ ವಿಲ್ಸನ್ ಪಿಂಟೊ ಮತ್ತು ಶ್ರೀಮತಿ ಲವೀನಾ ಬೆನ್ನಿಸ್ ಪ್ರತಿನಿಧಿಗಳೊಂದಿಗೆ ಸದಸ್ಯರು ಸಹಕರಿಸಿದರು.

Related posts

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya
error: Content is protected !!