24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.31ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ ಶೆಟ್ಟಿ, ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ, ರಂಜಿನಿ ರವಿ, ತಾ.ಪಂ. ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣಪಾದೆ, ಲೀಲಾವತಿ, ಮುಂಡಾಜೆ ಪ್ಯಾಕ್ಸ್ ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ. ಹೆಬ್ಬಾರ್, ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಹಿರಿಯರಾದ ಅಡೂರು ವೆಂಕಟ್ರಾಯ, ಗೋಪಾಲಕೃಷ್ಣ ರಾವ್ ಅಡೂರು, ಶಾಲೆಯ ಪ್ರಿನ್ಸಿಪಾಲ್ ಮುರಳೀಧರ, ಗುತ್ತಿಗೆದಾರ ಕಂಪನಿಯ ಅವಿನಾಶ್ ಹೈದರಾಬಾದ್ ಮತ್ತಿತರರು ಉಪಸ್ಥಿತರಿದ್ದರು.

ಮುಂಡಾಜೆ ಪ್ಯಾಕ್ಸ್ ನಿರ್ದೇಶಕ ಚೆನ್ನಕೇಶವ ಅರಸಮಜಲು ಕಾರ್ಯಕ್ರಮ ನಿರೂಪಿಸಿದರು.
ಗ್ರಾಪಂ ಸದಸ್ಯೆ ರಂಜಿನಿ ವಂದಿಸಿದರು.

Related posts

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
error: Content is protected !!