30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.31ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ ಶೆಟ್ಟಿ, ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ, ರಂಜಿನಿ ರವಿ, ತಾ.ಪಂ. ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣಪಾದೆ, ಲೀಲಾವತಿ, ಮುಂಡಾಜೆ ಪ್ಯಾಕ್ಸ್ ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ. ಹೆಬ್ಬಾರ್, ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಹಿರಿಯರಾದ ಅಡೂರು ವೆಂಕಟ್ರಾಯ, ಗೋಪಾಲಕೃಷ್ಣ ರಾವ್ ಅಡೂರು, ಶಾಲೆಯ ಪ್ರಿನ್ಸಿಪಾಲ್ ಮುರಳೀಧರ, ಗುತ್ತಿಗೆದಾರ ಕಂಪನಿಯ ಅವಿನಾಶ್ ಹೈದರಾಬಾದ್ ಮತ್ತಿತರರು ಉಪಸ್ಥಿತರಿದ್ದರು.

ಮುಂಡಾಜೆ ಪ್ಯಾಕ್ಸ್ ನಿರ್ದೇಶಕ ಚೆನ್ನಕೇಶವ ಅರಸಮಜಲು ಕಾರ್ಯಕ್ರಮ ನಿರೂಪಿಸಿದರು.
ಗ್ರಾಪಂ ಸದಸ್ಯೆ ರಂಜಿನಿ ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
error: Content is protected !!