September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.31ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ ಶೆಟ್ಟಿ, ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ, ರಂಜಿನಿ ರವಿ, ತಾ.ಪಂ. ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣಪಾದೆ, ಲೀಲಾವತಿ, ಮುಂಡಾಜೆ ಪ್ಯಾಕ್ಸ್ ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ. ಹೆಬ್ಬಾರ್, ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಹಿರಿಯರಾದ ಅಡೂರು ವೆಂಕಟ್ರಾಯ, ಗೋಪಾಲಕೃಷ್ಣ ರಾವ್ ಅಡೂರು, ಶಾಲೆಯ ಪ್ರಿನ್ಸಿಪಾಲ್ ಮುರಳೀಧರ, ಗುತ್ತಿಗೆದಾರ ಕಂಪನಿಯ ಅವಿನಾಶ್ ಹೈದರಾಬಾದ್ ಮತ್ತಿತರರು ಉಪಸ್ಥಿತರಿದ್ದರು.

ಮುಂಡಾಜೆ ಪ್ಯಾಕ್ಸ್ ನಿರ್ದೇಶಕ ಚೆನ್ನಕೇಶವ ಅರಸಮಜಲು ಕಾರ್ಯಕ್ರಮ ನಿರೂಪಿಸಿದರು.
ಗ್ರಾಪಂ ಸದಸ್ಯೆ ರಂಜಿನಿ ವಂದಿಸಿದರು.

Related posts

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಆ.2 : ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು 2026

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!