25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.31ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ ಶೆಟ್ಟಿ, ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ, ರಂಜಿನಿ ರವಿ, ತಾ.ಪಂ. ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣಪಾದೆ, ಲೀಲಾವತಿ, ಮುಂಡಾಜೆ ಪ್ಯಾಕ್ಸ್ ನಿರ್ದೇಶಕರಾದ ಕಜೆ ವೆಂಕಟೇಶ್ವರ ಭಟ್, ಅಶ್ವಿನಿ ಎ. ಹೆಬ್ಬಾರ್, ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಹಿರಿಯರಾದ ಅಡೂರು ವೆಂಕಟ್ರಾಯ, ಗೋಪಾಲಕೃಷ್ಣ ರಾವ್ ಅಡೂರು, ಶಾಲೆಯ ಪ್ರಿನ್ಸಿಪಾಲ್ ಮುರಳೀಧರ, ಗುತ್ತಿಗೆದಾರ ಕಂಪನಿಯ ಅವಿನಾಶ್ ಹೈದರಾಬಾದ್ ಮತ್ತಿತರರು ಉಪಸ್ಥಿತರಿದ್ದರು.

ಮುಂಡಾಜೆ ಪ್ಯಾಕ್ಸ್ ನಿರ್ದೇಶಕ ಚೆನ್ನಕೇಶವ ಅರಸಮಜಲು ಕಾರ್ಯಕ್ರಮ ನಿರೂಪಿಸಿದರು.
ಗ್ರಾಪಂ ಸದಸ್ಯೆ ರಂಜಿನಿ ವಂದಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya
error: Content is protected !!