September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ವೇಣೂರು: ಇಲ್ಲಿನ ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಆಚರಿಸಲಾಯಿತು.

ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾನ ಕುತುಭ ಪಾರಾಯಣ ನೆರವೇರಿಸಿದರು.

ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಪ್ರ ಕಾರ್ಯದರ್ಶಿ ರಫೀಕ್ ಪಡ್ಡಂದಡ್ಕ , ಗೌರವಾಧ್ಯಕ್ಷ ಖಾಲಿದ್ ಪುಲಬೆ , ಕೋಶಾಧಿಕಾರಿ ಪ.ಜೆ ಮುಹಮ್ಮದ್ ,ಪ್ರಮುಖರಾದ ಅಬ್ದು ಸಲಾಂ ಕೇಶವನಗರ, ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರೀಸ್ ಪುಲಬೆ ,ಯುಕೆ ಇರ್ಫಾನ್ , ಪತ್ರಕರ್ತ ಮೊಹಮ್ಮದ್ ವೇಣೂರು ಹಿರಿಯರಾದ ಪಿ.ಎಸ್ ಜಲೀಲ್ , ಮಾಜಿ ಅಧ್ಯಕ್ಷ ಯುಕೆ ಮೊಹಮ್ಮದ್ , ಪ್ರಿನ್ಸಿಪಾಲ್ ಪಿಪಿ ಸಕಾಪಿ , ಅಬ್ದುಲ್ ರಹಿಮಾನ್ ಪಿಎ ,ಇಸ್ಮಾಯಿಲ್ ಎಚ್ , ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

Suddi Udaya

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya
error: Content is protected !!