22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

ಅರಸಿನಮಕ್ಕಿ: “ನವಭಾರತ” ಸಂಘಟನೆಯ ಆಶ್ರಯದಲ್ಲಿ ಏ. 10 ರಿಂದ 13ರವರೆಗೆ ನಡೆಯುವ ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರವನ್ನು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವನದುರ್ಗಾ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಉದ್ಯಮಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಟ್ರಸ್ಟ್ ಸದಸ್ಯ ಬಾಲಕೃಷ್ಣ ರೈ ಮುದ್ದಿಗೆ, ಬಿಜೆಪಿ ಶಕ್ತಿಕೇಂದ್ರದ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಆರ್. ಆರ್.ಎಸ್ ಸ್ವಯಂ ಸೇವಕರಾದ ಯೋಗೀಶ್ ಕುಮಾರ್, ಅರ್ಚಕ ಉಲ್ಲಾಸ್ ಭಟ್, ವೃಷಾಂಕ್ ಖಾಡಿಲ್ಕಾರ್, ಕೃಷ್ಣ ಮೂರ್ತಿ ಪಿಲಿಕ್ಕಬೆ, ಗೋಪಾಲ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya
error: Content is protected !!