25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ನಡ : ಇಲ್ಲಿಯ ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು.

ಈದ್ ಸಂದೇಶ ಪ್ರಾರ್ಥನೆಯು ನಡೆಯಿತು. ಜಮಾತಿನ ಖತೀಬಾರದ ಮೌಲನ ಸಯ್ಯದ್ ಆಖೀಲ್ ಖಾದ್ರಿ ನೇತೃತ್ವ ವಹಿಸಿದ್ದರು.
ಮಸೀದಿ ಅಧ್ಯಕ್ಷ ಹಾಜಿ ಸಯ್ಯದ್ ಹಬೀಬ್ ಸಾಹೇಬ್ ಮಂಜೊಟ್ಟಿ ಹಾಗೂ ಜಮಾತ್ ನ ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya
error: Content is protected !!