23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!