24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya
error: Content is protected !!