22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!