25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.
ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು.


ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ ನೀಡಿದರು.
ಕಳೆದ ಎರಡು ವರ್ಷಗಳಿಂದ ಮುಅದ್ದಿನ್ ರಾಗಿ ಸೇವೆ ಸಲ್ಲಿಸಿದ ಅಬ್ಬಾಸ್ ಹಿಶಮಿ ರವರನ್ನು ಬಿಳ್ಕೊಡಲಾಯಿತು.
ಹಾಗೂ ಹೆಚ್ಚಿನ ದಾರ್ಮಿಕ ವಿದ್ಯಾಭ್ಯಾಸಕ್ಕಾಗಿ ಈಜಿಪ್ಟ್ ದೇಶಕ್ಕೆ ತೆರಳುತ್ತಿರುವ ಜುನೈದ್ ಸುಣ್ಣಲಡ್ಡ ರವರನ್ನು ಗೌರವಿಸಲಾಯಿತು.


ಆಡಳಿತ ಸಮಿತಿ, ಸ್ವಲಾತ್ ಸಮಿತಿ.ಕೆ.ಎಮ್ ಜೆ, ಎಸ್ ವೈ ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!